ಅನ್ಯಧರ್ಮೀಯರನ್ನು ಮಾತೃಧರ್ಮಕ್ಕೆ ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ವಿ.ಹೆಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ, ದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ನಡೆದ ವಿ.ಹೆಚ್.ಪಿ ಸಭೆ ಬಳಿಕ ಮಾತನಾಡಿದ ತೊಗಾಡಿಯಾ, ನಾವು ಮತಾಂತರವನ್ನು ವಿರೋಧಿಸುತ್ತೇವೆ....