ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ನೆ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿರುವ ನ್ಯಾಯಾಲಯ ಯಾವುದೇ ರೀತಿ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ಡುಕೊಂಡು ಹೋಗಬೇಕು. ಯಾವುದೇ ಮರಗಳನ್ನು ಕೂಡ ಕತ್ತರಿಸಬಾರದು ಎಂದು ನ್ಯಾಯಾಲಯ ತಿಳಿಸಿದೆ. ಬೆಳಿಗ್ಗೆಯಷ್ಟೆ...