Share with your friends

  • By E-Mail
To :
Your Name :
Your E-Mail :
Link :
ಭೂಸ್ವಾಧೀನ ಮಸೂದೆ: ಸುಗ್ರೀವಾಜ್ನೆಗೆ ಅವಸರವೇಕೆ-ರಾಷ್ಟ್ರಪತಿ

ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ನೆ ಮೂಲಕ ಜಾರಿ ಮಾಡಬೇಕೇ? ಹೀಗೆಂದು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಂಪುಟ ಅಂಗೀಕರಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ ಹಾಕಿದ್ದರು. ಆದರೆ ಕಡತಕ್ಕೆ ಸಹಿ ಹಾಕುವ ಮುನ್ನ ಮುಖರ್ಜಿಯವರು ಹಣಕಾಸು ಸಚಿವ...