'ಜಮ್ಮು-ಕಾಶ್ಮೀರ'ದ ರಾಜಕಾರಣದ ಇತಿಹಾಸದಲ್ಲೇ ಮೊದಲಿಗೆ ಪ್ರತ್ಯೇಕವಾದಿ ನಾಯಕ ಸರ್ಕಾರ ರಚನೆ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹುರಿಯತ್ ಕಾನ್ಫರೆನ್ಸ್ ನ ನಾಯಕ, ಅಬ್ದುಲ್ ಘನಿ ಭಟ್...