Share with your friends

  • By E-Mail
To :
Your Name :
Your E-Mail :
Link :
ಸುಗ್ರೀವಾಜ್ಞೆಗೆ ಸಚಿವ ಚೌಧ ಸಿಂಗ್‌ ಅತೃಪ್ತಿ

ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್‌ ಸಿಂಗ್‌ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...