Share with your friends

  • By E-Mail
To :
Your Name :
Your E-Mail :
Link :
ನೀತಿ ಆಯೋಗವು ರಾಜಕೀಯ ಪ್ರೇರಿತ, ಇದರಲ್ಲಿ ಜನಪರ ಕಾಳಜಿ ಇಲ್ಲ: ಸಿದ್ದರಾಮಯ್ಯ

ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಒಕ್ಕೂಟ...