ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುವುದನ್ನು ನಿಲ್ಲಿಸಿದರೆ ಭಾರತ ಪಾಕ್ ಜೊತೆ ಉತ್ತಮ ಸಂಬಂಧವನ್ನಿಟ್ಟುಕೊಳ್ಳಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಗಡಿಯಲ್ಲಿ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದರು. ಭಾರತ ಮಾತ್ರ ಪಾಕ್...