'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...