Share with your friends

  • By E-Mail
To :
Your Name :
Your E-Mail :
Link :
ಕಲ್ಲಿದ್ದಲು ನೌಕರರ ಮುಷ್ಕರ ವಾಪಸ್

ಎರಡು ದಿನಗಳ ಕಾಲ ದೇಶಾದ್ಯಂತ ನಡೆದ ಕೋಲ್ ಇಂಡಿಯಾ ಲಿಮಿಟೆಡ್ ನೌಕರರ ಮುಷ್ಕರ ಹಿಂಪಡೆಯಲಾಗಿದೆ. ತಡರಾತ್ರಿ ದೆಹಲಿಯಲ್ಲಿ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜತೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಕೋಲ್ ಇಂಡಿಯಾವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವುದಿಲ್ಲ,...