Share with your friends

  • By E-Mail
To :
Your Name :
Your E-Mail :
Link :
ನಾನು ಏನೂಂತ ತಿಳಿಯಲು ಕಾಗೋಡು ಮತ್ತೊಮ್ಮೆ ಹುಟ್ಟಿ ಬರಬೇಕು: ಜನಾರ್ದನ ಪೂಜಾರಿ

ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ. ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...