ಇತ್ತೀಚಿನ ದಿನಗಳಲ್ಲಿ ಕೆಲ ಸಂಸದರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ, ಮರುಮತಾಂತರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ...