Share with your friends

  • By E-Mail
To :
Your Name :
Your E-Mail :
Link :
ಶಾರದಾ ಚಿಟ್‌ ಫಂಡ್ ಹಗರಣ: ಮುಕುಲ್ ರಾಯ್‌ಗೆ ಸಮನ್ಸ್ ಜಾರಿ

ಬಹುಕೋಟಿ ಶಾರದಾ ಚಿಟ್‌ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಟಿಎಂಸಿ ನಾಯಕ ಮುಕುಲ್ ರಾಯ್‌ಗೆ ಸಮನ್ಸ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್‌ಗೆ ವಿಚಾರಣೆಗೆ ಹಾಜರಾಗುವಂತೆ...