Share with your friends

  • By E-Mail
To :
Your Name :
Your E-Mail :
Link :
ಎಸ್.ಎಲ್ ಭೈರಪ್ಪ, ರವಿಶಂಕರ್ ಗುರೂಜಿಗೆ ಪದ್ಮವಿಭೂಷಣ ಪ್ರಶಸ್ತಿ?

'ಸಾಹಿತ್ಯ ಕ್ಷೇತ್ರ'ದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಎಸ್.ಎಲ್ ಭೈರಪ್ಪ ಅವರಿಗೆ ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವ ಸಧ್ಯತೆಗಳಿವೆ. ಕಳೆದ ಬಾರಿಯೇ ಎಸ್.ಎಲ್ ಭೈರಪ್ಪ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆಯಬೇಕಿತ್ತು ಆದರೆ ಕೊನೆ...