'ದೆಹಲಿ ಚುನಾವಣೆ' ಎದುರಿಸಲು ಸಜ್ಜುಗೊಂಡಿರುವ ಆಮ್ ಆದ್ಮಿ ಪಕ್ಷ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೆಹಲಿಯ ಕಂಟೋನ್ಮೆಂಟ್ ಬೋರ್ಡ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಗಾಳಿಯಲ್ಲಿ ಹಣದ ನೋಟುಗಳನ್ನು ತೂರುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾನೆ....