ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಜನಾರ್ಧನ ರೆಡ್ಡಿ ಸಲ್ಲಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರಾದರೆ ಮಾಜಿ ಸಚಿವ ಜನಾರ್ಧನ ರೆಡ್ಡಿಯವರಿಗೆ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಸಿಗಲಿದೆ. ಜನಾರ್ಧನ ರೆಡ್ಡಿ ವಿರುದ್ಧ...