ಸುನಂದಾ ಪುಷ್ಕರ್ ಹಂತಕ ಯಾರೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿಗೆ ಗೊತ್ತಿದ್ದರೆ ಬಹಿರಂಗಪಡಿಸಲಿ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಸ್ವಾಮಿಗೆ ಬಹಿರಂಗ ಸವಾಲು ಹಾಕಿರುವ ಶಶಿ ತರೂರ್ ಸ್ವಾಮಿಗೆ ಸುನಂದಾ ಹಂತಕರು...