Share with your friends

  • By E-Mail
To :
Your Name :
Your E-Mail :
Link :
ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...