ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಯಾವುದೇ ಒತ್ತಡ ಹೇರಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸುನಾಂದಾ ಕೊಲೆ ಪ್ರಕರಣದಲ್ಲಿ ಯಾವುದೇ...