ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗೊಡಿಯಾ ಸವಾಲು ಹಾಕಿದ್ದಾರೆ. ವಿಶ್ವ ಹಿಂದೂ ಪರಿಷತ್ನ ಸುವರ್ಣ ಸಂಭ್ರಮದ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಆಯೋಜಿಸಿದ್ದ...