Share with your friends

  • By E-Mail
To :
Your Name :
Your E-Mail :
Link :
ಕಿರಣ್‌ ಬೇಡಿ ಸಿಎಂ ಅಭ್ಯರ್ಥಿ ಎಂದು ನಿರ್ಧರಿಸಿಲ್ಲ : ರಾಜನಾಥ್ ಸಿಂಗ್

ಬಿಜೆಪಿಗೆ ಸೇರ್ಪಡೆಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್‌ ಬೇಡಿಯವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಗೃಹ ಸಚಿವ ರಾಜನಾಥ್‌ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಅವರು ಪ್ರಧಾನಿ ನರೇಂದ್ರಮೋದಿ ನಾಯಕತ್ವ ಮೆಚ್ಚಿ...