Share with your friends

  • By E-Mail
To :
Your Name :
Your E-Mail :
Link :
ಬಹಿರಂಗ ಚರ್ಚೆಗೆ ಬರಲು ಸಿದ್ಧ: ಕಿರಣ್ ಬೇಡಿ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೀಡಿದ್ದ ಸವಾಲು ಸ್ವೀಕರಿಸಿರುವ ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು...