Share with your friends

  • By E-Mail
To :
Your Name :
Your E-Mail :
Link :
ಸ್ವಾತಂತ್ರ್ಯ ಹೋರಾಟಗಾರರನ್ನು ಕೇಸರಿಕರಣಗೊಳಿಸಬೇಡಿ: ಕಿರಣ್ ಬೇಡಿಗೆ ಆಪ್ ಸಲಹೆ

ಫೆ.7ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ ಕೇಸರಿ ಶಾಲುವನ್ನು ಹೊದಿಸಿದ್ದು ಆಮ್ ಆದ್ಮಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. ಲಾಲಾ ಲಜ್ಪತ್ ರಾಯ್ ಅವರ ಪುತ್ಥಳಿಗೆ...