'ಆರ್.ಎಸ್.ಎಸ್' ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ದೆಹಲಿ ಬಿಜೆಪಿ ಸಿ.ಎಂ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಿರಣ್ ಬೇಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶವನ್ನು ಒಗ್ಗೂಡಿಸಿದ್ದು ದೇಶದ ಅಭಿವೃದ್ಧಿಯಲ್ಲಿ ಆರ್.ಎಸ್.ಎಸ್...