ಉತ್ತರ ಪ್ರದೇಶದ ಸರ್ಕಾರಕ್ಕೆ ರಾಮಭಕ್ತರಿಂದ ಬರೋಬ್ಬರಿ 300 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಅಯೋಧ್ಯೆಗೆ ಭೇಟಿ ನೀಡುವ ಭಕ್ತಾದಿಗಳಿಂದ ಉತ್ತರ ಪ್ರದೇಶ ಸರ್ಕಾರದ ಬೊಕ್ಕಸಕ್ಕೆ ಇಷ್ಟೊಂದು ಬೃಹತ್ ಮೊತ್ತದ ಹಣ ಜಮಾವಣೆಯಾಗಿದೆ. ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್...