Share with your friends

  • By E-Mail
To :
Your Name :
Your E-Mail :
Link :
ನಂಜಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆಉನ್ನತಾಧಿಕಾರ ಸಮಿತಿ ರಚನೆ

ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ...