Share with your friends

  • By E-Mail
To :
Your Name :
Your E-Mail :
Link :
ನಾವು ಬೆಳೆಸಿದವರೇ ಪಕ್ಷಕ್ಕೆ ಮುಳುವಾಗಿದ್ದಾರೆ: ದೇವೇಗೌಡ

ನಾವು ಬೆಳೆದವರೇ ಜೆಡಿಎಸ್ ಗೆ ಮುಳುವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜತೆ ಇದ್ದು ಬೆಳೆದು ಈಗ ಬೇರೆ ಮನೆಗೆ...