ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....
![]() |