ಆಮಂತ್ರಣ ಬೇಕಿದ್ದರೆ ಕೇಜ್ರಿವಾಲ್ ಬಿಜೆಪಿಗೆ ಸೇರಲಿ: ಕಿರಣ್ ಬೇಡಿ ತಿರುಗೇಟು ಅರವಿಂದ್ ಕೇಜ್ರಿವಾಲ್ ಅವರಿಗೆ ಗಣರಾಜ್ಯೋತ್ಸವದ ಆಮಂತ್ರಣ ಬೇಕಿದ್ದರೆ ಬಿಜೆಪಿಗೆ ಸೇರ್ಪಡೆಯಾಗಲಿ ಎಂದು ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಹೇಳಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಪರೇಡ್ನಲ್ಲಿ ಭಾಗವಹಿಸಲು ನನಗೆ ಆಹ್ವಾನ ನೀಡಿಲ್ಲ...