Share with your friends

  • By E-Mail
To :
Your Name :
Your E-Mail :
Link :
ಉಪರಾಷ್ಟ್ರಪತಿಗಳು ಗಣರಾಜ್ಯೋತ್ಸವದಂದು ಶಿಷ್ಟಾಚಾರ ಉಲ್ಲಂಘಿಸಿಲ್ಲ

'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ. ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...