Share with your friends

  • By E-Mail
To :
Your Name :
Your E-Mail :
Link :
ಹಣ ಪಡೆದು ಮತ ಹಾಕಿ ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್

ಚುನಾವಣಾ ಆಯೋಗ ನೀಡಿರುವ ಎಚ್ಚರಿಕೆಯ ಹೊರತಾಗಿಯೂ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳು ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಪುನರುಚ್ಚರಿಸಿದ್ದಾರೆ. ಈ ಹಿಂದಿನ ಹೇಳಿಕೆಗೆ ಚುನಾವಣೆ ಆಯೋಗವು ಕೇಜ್ರಿವಾಲ್‌ಗೆ...