ಸಂಪುಟಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜತೆ ಮಾತುಕತೆ ನಡೆಸುದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ...