Share with your friends

  • By E-Mail
To :
Your Name :
Your E-Mail :
Link :
ಜಾತ್ಯಾತೀತ ಪದ ಕೈಬಿಟ್ಟಿರುವ ಮೋದಿ ಸರ್ಕಾರ ವಾಜಪೇಯಿ ಅವರಿಗೆ ಅಪಮಾನ ಮಾಡಿದೆ

'ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ...