Share with your friends

  • By E-Mail
To :
Your Name :
Your E-Mail :
Link :
ಭಾರತ-ಚೀನಾ ವಿವಾದ ಇತ್ಯರ್ಥಕ್ಕೆ ಪ್ರಾಮಾಣಿಕ ಯತ್ನಃ ರಾಜನಾಥ್ ಸಿಂಗ್

ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅಭಿಪ್ರಾಯ ಪಟ್ಟಿದ್ದಾರೆ. ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್‌ ಕ್ಯಾಂಪ್‌ ನ್ನು ಉದ್ಘಾಟಿಸಿ ಮಾತನಾಡಿದ...