ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕ ನರೇಂದ್ರ ಟಂಡನ್ ಪಕ್ಷಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಮಾಧ್ಯಮಗಳಿಗೆ ತಾವು ರಾಜೀನಾಮೆ ವಾಪಸ್ ಪಡೆದಿರುವುದನ್ನು ಸ್ಪಷ್ಟಪಡಿಸಿರುವ ನರೇಂದ್ರ ಟಂಡನ್, ತಾವು ಆತುರದ ನಿರ್ಧಾರ ಕೈಗೊಂಡಿದ್ದಾಗಿ...