ಫೆ.7ರಂದು ನಡೆಯಲಿರುವ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು, ಚುನಾವಣಾ ಪ್ರಣಾಳಿಕೆ ಬದಲಾಗಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ ಮಾಡಿದೆ. ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಹಾಗೂ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ...