ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...