Share with your friends

  • By E-Mail
To :
Your Name :
Your E-Mail :
Link :
ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...