Share with your friends

  • By E-Mail
To :
Your Name :
Your E-Mail :
Link :
ಪರಿಷತ್ ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರಿಂದ ಸಭಾತ್ಯಾಗ

ಫೆ.6ರಂದು ವಿಧಾನಪರಿಷತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಆಡಳಿತ ಪಕ್ಷದ ಬಹುತೇಕ ಸದಸ್ಯರು, ಸಚಿವರು ಪರಿಷತ್ ಕಲಾಪಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರನಡೆದಿದ್ದಾರೆ. ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ದಿನೇಶ್...