Share with your friends

  • By E-Mail
To :
Your Name :
Your E-Mail :
Link :
ಜೆಡಿಯು ನಾಯಕರಿಂದ ರಾಜ್ಯಪಾಲರ ಭೇಟಿ: ಮಾಂಝಿಯಿಂದ ಪ್ರಧಾನಿ ಜತೆ ಚರ್ಚೆ

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಜೆಡಿಯು ಶಾಸಕರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಹಾರ ಸಿಎಂ ಜಿತನ್‌ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ವಜಾಗೊಳಿಸಿರುವ ಜೆಡಿಯು, ನಿತೀಶ್ ಕುಮಾರ್ ಅವರನ್ನು ಶಾಸಕಾಂಗ...