ದೇಶದಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಘರ್ ವಾಪಸಿ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷದ್ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷದ್ ಸ್ವರ್ಣ ಜಯಂತಿ ಉತ್ಸವದ ಅಂಗವಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿರಾಟ...