Share with your friends

  • By E-Mail
To :
Your Name :
Your E-Mail :
Link :
ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...