Share with your friends

  • By E-Mail
To :
Your Name :
Your E-Mail :
Link :
ಜೆಡಿಯುನಲ್ಲಿ ಒಡಕುಂಟುಮಾಡಲು ಬಿಜೆಪಿ ಯತ್ನ: ನಿತೀಶ್ ಕುಮಾರ್

ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...