ಚುನಾವಣಾ ರಾಜಕಾರಣದಿಂದ ಬೇಸತ್ತು ’ಇದು ನನ್ನ ಕಟ್ಟಕಡೆಯ ಹೋರಾಟ ಇನ್ನು ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್ ತೆಗೆದುಕೊಂಡಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಹಠಾತ್ ನಿಲುವು...