ಕಾಂಗ್ರೆಸ್ನಲ್ಲಿರುವ ಶೇ.50ರಷ್ಟು ಹಿರಿಯ ನಾಯಕರು ಒಣಗಿದ ಮರಗಳು ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಪುತ್ರ, ಮಾಜಿ ಸಂಸದ ಸಂದೀಪ್ ದೀಕ್ಷಿತ್ ಲೇವಡಿ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಡಗಿದ್ದ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲು ಆರಂಭಿಸಿದೆ....