Share with your friends

  • By E-Mail
To :
Your Name :
Your E-Mail :
Link :
ಕ್ರಿಮಿನಲ್ ವ್ಯಕ್ತಿಗಳು ಜನಪ್ರತಿನಿಧಿಯಾಗದಂತೆ ನಿರ್ಬಂಧಿಸಲು ಸುಪ್ರೀಂ ಹಿಂದೇಟು

ಕ್ರಿಮಿನಲ್‌ ಹಿನ್ನೆಲೆಯುಳ್ಳ ವ್ಯಕ್ತಿಗಳು ಮಂತ್ರಿಯಾಗದಂತೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್‌ ಹಿಂದೇಟು ಹಾಕಿದೆ. ಈ ವಿಷಯ ಶಾಸಕಾಂಗದ ಪರಿಧಿಗೆ ಬರುತ್ತದೆ. ಪ್ರಜಾಪ್ರಭುತ್ವ ಉಳಿಸಲು ಯಾವುದು ಉತ್ತಮ ಎಂಬುದನ್ನು ಸಂಸದರೇ ನಿರ್ಧರಿಸಬೇಕು. ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕು ಎಂಬುದು ಅವರಿಗೆ ಗೊತ್ತಿದೆ. ಯಾವ ರೀತಿಯ...