Share with your friends

  • By E-Mail
To :
Your Name :
Your E-Mail :
Link :
ಅಸಾವುದ್ದೀನ್ ಓವೈಸಿ ಬೆಂಗಳೂರು ಪ್ರವೇಶ ನಿರ್ಬಂಧಕ್ಕೆ ಗೃಹ ಸಚಿವರ ಸಮರ್ಥನೆ

'ಎಂಐಎಂ' ಮುಖಂಡ ಅಸಾವುದ್ದೀನ್ ಓವೈಸಿಗೆ ನಿರ್ಬಂಧ ವಿಧಿಸಿರುವುದನ್ನು ಗೃಹ ಸಚಿವ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಓವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಶಿವಾಜಿನಗರದ...