Share with your friends

  • By E-Mail
To :
Your Name :
Your E-Mail :
Link :
ಯದುವಂಶದ ಉತ್ತರಾಧಿಕಾರಿ ದತ್ತು ಸ್ವೀಕಾರ ಸಮಾರಂಭ ಪೂರ್ಣ

'ಮೈಸೂರು ಸಂಸ್ಥಾನ'ದ ಉತ್ತರಾಧಿಕಾರಿ ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಪ್ರಮೋದಾ ದೇವಿ ಅವರ ದತ್ತು ಪುತ್ರನಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ. ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡ ಬೆನ್ನಲ್ಲೇ...