Share with your friends

  • By E-Mail
To :
Your Name :
Your E-Mail :
Link :
ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ: ರೈತ ಮುಖಂಡರಿಂದ ಹಲವು ಬೇಡಿಕೆ

'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...