Share with your friends

  • By E-Mail
To :
Your Name :
Your E-Mail :
Link :
ಪರಮೇಶ್ವರ್ ಗೆ ಸಿ.ಎಂ ಹುದ್ದೆಗೆ ಒತ್ತಾಯ: ಮಠಾಧೀಶರ ಬೆಂಬಲ

ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೆಡೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ದಲಿತ ಸಂಘಟನೆಗಳು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂಬ ಕೂಗು ಮಠಾಧೀಶರಿಂದಲೂ ವ್ಯಕ್ತವಾಗಿದೆ. ಬುಧವಾರ ತುಮಕೂರಿನ ತಿಪಟೂರಿನಲ್ಲಿರುವ ಷಡಕ್ಷರಿ ಮಠದ...