Share with your friends

  • By E-Mail
To :
Your Name :
Your E-Mail :
Link :
ಕಾರ್ಪೋರೇಟ್ ಬೇಹುಗಾರಿಕೆ ಹಗರಣ: ಇನ್ನೊಬ್ಬ ಆರೋಪಿ ಬಂಧನ

ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ...